ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.
ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.
ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರ
ಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.
ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.
ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…