ಸುದ್ದಿ

ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

39

ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್‌ಸ್ಟಾರ್‌ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್‌ಗೆ ಆಗಮಿಸಿದ್ದಾರೆ. ಈ ಎಪಿಸೋಡ್‌ನ ಚಿತ್ರೀಕರಣ ನಡೆದಿದ್ದು, ನವೆಂಬರ್‌ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್‌ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್‌ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್‌ ಸೀಟ್‌ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್‌ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…