ಸುದ್ದಿ

ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

37

ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ.

ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ.

ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ ಭಿಕ್ಷುಕಿಗೇ ತಿಳಿದಿರಲಿಲ್ಲ.

ಜೆಟಿಬಿ ಬ್ಯಾಂಕ್​ನ ಅಧಿಕಾರಿಗಳು ತಮ್ಮ ಬ್ಯಾಂಕ್​ನ ಗ್ರಾಹಕರ ಹಣ ಸುರಕ್ಷಿತವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಂಡ ಸಂದರ್ಭದಲ್ಲಿ ಭಿಕ್ಷುಕಿಯ ಹಣ ಎಂದು ಗೊತ್ತಾಗಿದೆ. ಈಕೆ ಆಸ್ಪತ್ರೆಯ ಮುಂದೆ 10ವರ್ಷಗಳಿಂದ ದಿನವಿಡೀ ಭಿಕ್ಷೆ ಬೇಡುತ್ತಿದ್ದು, ಅಲ್ಲಿನ ಸಿಬ್ಬಂದಿಗೆಲ್ಲ ಪರಿಚಿತಳಾಗಿದ್ದಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…