ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್, ಬಿಗ್ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ಬಾಸ್’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.
ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.
ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.