ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…