ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

176

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…