ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಭಗವಾನ್ ಶಿವನಿಗೆ ದೇವತಗಳಾಗಲಿ, ಮನುಷ್ಯರಾಗಲಿ, ರಾಕ್ಷಸರಾಗಲಿ ಎಲ್ಲರೂ ಒಂದೇ ಎಂಬ ಭಾವವಿದ್ದು,ಯಾರಿಗೂ ಭೇದ ಭಾವ ಮಾಡುವುದಿಲ್ಲ. ಆದ್ದರಿಂದ ಶಿವನು ಅತ್ಯಂತ ಕರುಣಾಮುರ್ತಿಯಾಗಿದ್ದು, ನಿಜವಾದ ಭಕ್ತಿಗೆ ಬೇಗ ಒಲಿಯುತ್ತಾನೆ. ನಾವು ಶಿವನನ್ನು ಶಿವಲಿಂಗದ ರೂಪದಲ್ಲಿ ಪೂಜಿಸುತ್ತೇವೆ.ಮತ್ತು ಶಿವನನ್ನು ಪೂಜಿಸಲು ಅನೇಕ ವಿಧಾನಗಳಿವೆ. ಆದ್ರೆ ಶಿವನನ್ನು ಪೋಜಿಸುವಾಗ ಜನರು ತಮ್ಮ ಭಕ್ತಿಯ ಪರಾಕಾಷ್ಟೆಯಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ.
ಹಿಂದೂ ಪುರಾಣಗಳ ಪ್ರಕಾರ ದಂಭ ಎಂಬ ರಕ್ಕಸನಿದ್ದು, ಅವನಿಗೆ ಮಕ್ಕಳಿಲ್ಲದ ಕಾರಣ, ಭಗವಾನ್ ನಾರಾಯಣನನ್ನು ಪ್ರಾರ್ಥಿಸಲಾಗಿ, ಅವನಿಗೆ ಜಲಂಧರ್ ಎಂಬ ಪುತ್ರನು ಜನಿಸಿದನು. ಈ ಜಲಂಧರ್’ನು ತ್ರಿಲೋಕಾದಿಪತಿಯಾಗಬೇಕೆಂಬ ಆಸೆಯಿಂದ, ಬ್ರಹ್ಮದೇವರನ್ನು ಕುರಿತು ತಪಸ್ಸು ಮಾಡಿದನು. ತಪಸ್ಸಿಗೆ ಒಲಿದ ಬ್ರಹ್ಮದೇವರು ಪ್ರತ್ಯಕ್ಷನಾಗಲು, ಯಾವ ದೇವತೆಗಳು ನನ್ನನ್ನು ಸೋಲಿಸಬಾರದೆಂಬ ವರವನ್ನು ಬೇಡಿದನು. ವರವನ್ನು ಕೊಟ್ಟ ಬ್ರಹ್ಮದೇವರು, ಈ ವರವು ಕೃಷ್ಣ ಕವಚವನ್ನು ಭೋದಿಸಿ, ಧರ್ಮಧ್ವಜನ ಮಗಳಾದ ತುಳಸಿಯನ್ನು ಮದುವೆಯಾಗಲು ತಿಳಿಸಿದನು. ನಿನ್ನ ಅಮರತ್ವವು ಶ್ರೀ ಕೃಷ್ಣ ಕವಚ ಮತ್ತು ತುಳಸಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದನು.
ಜಲಂಧರ್ ಯಾವುದೇ ದೇವತೆಗಳಿಂದ ಸೋಲಿಸಬಾರದು ಎಂಬ ವರವನ್ನು ಹೊಂದಿದ್ದರಿಂದ, ವಿಷ್ಣು ಜಲಂಧರ್ ಅವರ ಹೆಂಡತಿ ತುಳಸಿಯ ಪವಿತ್ರತೆಯನ್ನು ಉಲ್ಲಂಘಿಸಬೇಕಾಯಿತು. ಆಕೆಯ ಪತಿಯ ಮರಣದ ನಂತರ,ಈ ದ್ರೋಹದಿಂದ ಕೋಪಗೊಂಡ ತುಳಸಿಯು, ತನ್ನ ದೈವಿಕ ಎಲೆಗಳಿಂದ ಶಿವನನ್ನು ಆರಾಧಿಸದಂತೆ ಬಹಿಷ್ಕರಿಸಿದಳು.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು. ಹೀಗಾಗಿ ಕೇದಗೆಯ ಸುಳ್ಳು ಸಾಕ್ಷಿಯನ್ನು ಹೇಳಿದ್ದರಿಂದ ಕೇದಗೆಯ ಭಗವಾನ್ ಶಿವನ ಪೂಜೆಗೆ ಅರ್ಹವಲ್ಲದ ಹೂವಾಗಿದೆ.
ಎಲ್ಲಾ ಪೂಜೆಗಳಲ್ಲೂ ಹರಿಶಿಣವನ್ನು ಹೆಚ್ಚಾಗಿ ಬಳಸಲಾಗುತ್ತದೆ.ಶಿವಲಿಂಗಕ್ಕೆ ಎರಡು ಭಾಗಗಳಿವೆ, ಒಂದು ಶಿವನೊಂದಿಗೆ ಸಂಬಂಧ ಹೊಂದಿದ್ದರೆ ಮತ್ತೊಂದು ದೇವಿ ಪಾರ್ವತಿಯೊಂದಿಗೆ ಸಂಭಂದ ಹೊಂದಿದೆ.ಹಾಗೂ ಸ್ತ್ರೀತ್ವವನ್ನು ಪ್ರತಿನಿಧಿಸುತ್ತದೆ. ಹರಿಶಿಣವನ್ನು ಸೌಂದರ್ಯವರ್ಧಕವಾಗಿ, ಮಹಿಳೆಯರು ಬಳಸುವುದರಿಂದ, ಇದನ್ನು ಶಿವಲಿಂಗದಲ್ಲಿ ಬಳಸಲಾಗುವುದಿಲ್ಲ ಆದರೆ ನೀವು ಜಲಧಾರಿಯ ಮೇಲೆ ಬಳಸಬಹುದು.
ವಿವಾಹಿತ ಮಹಿಳೆಯರಿಗೆ ಕುಂಕುಮ್ ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಮಹಿಳೆಯರು ತಮ್ಮ ಪತಿಯ ದೀರ್ಘಾವಧಿಯ ಆಶೀರ್ವಾದವನ್ನು ಪಡೆಯುತ್ತಾರೆ.
ಆದರೆ ಭಗವಾನ್ ಶಿವನು ಲಯಕರ್ತನಾಗಿರುವುದರಿಂದ, ಕುಂಕುಮದೊಂದಿಗೆ ಪೂಜಿಸುವುದು ಮಂಗಳಕರವಲ್ಲ.
ತೆಂಗಿನಕಾಯಿ ಕೂಡ ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರತಿ ಹಿಂದೂ ಪೂಜಾದಲ್ಲಿ ತೆಂಗಿನಕಾಯಿಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ನಾವು ಅನೇಕ ಮಂಗಳಕರ ಕಾರ್ಯಕ್ರಮಗಳಲ್ಲಿ ದೇವರಿಗೆ ತೆಂಗಿನಕಾಯಿಯನ್ನು ಹೊಡೆಯುತ್ತೇವೆ. ಒಬ್ಬನು ಶಿವನಿಗೆ ತೆಂಗಿನಕಾಯಿ ನೀಡಬಹುದು, ಆದರೆ ಶಿವಲಿಂಗವನ್ನು ತೆಂಗಿನ ನೀರಿನೊಂದಿಗೆ ಪೂಜಿಸಬಾರದು.
ಶಿವಲಿಂಗಕ್ಕೆ ನೀಡುವ ಎಲ್ಲವನ್ನೂ ನಿರ್ಮಲಯಾ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ನದಿಗಳು, ಸರೋವರಗಳು ಮತ್ತು ಸಮುದ್ರದಲ್ಲಿ ಹೊರತುಪಡಿಸಿ ಎಲ್ಲಿ ಬೇಕಾದರೂ ಸೇವಿಸದಂತೆ ನಿಷೇಧಿಸಲಾಗಿದೆ. ಮತ್ತು ದೇವತೆಗಳ ಮೇಲೆ ಅರ್ಪಿಸಿದ ನಂತರ ತೆಂಗಿನ ನೀರು ಸೇವಿಸುವುದರಿಂದ ಅದನ್ನು ಕುಡಿಯಲು ಕಡ್ಡಾಯವಾಗಿ ಪರಿಗಣಿಸಲಾಗುತ್ತದೆ, ಹಾಗಾಗಿ ಅದನ್ನು ಶಿವಲಿಂಗ ಪೂಜೆಯಲ್ಲಿ ಬಳಸಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.