ಉಪಯುಕ್ತ ಮಾಹಿತಿ

ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

79

ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ