Health

ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

112

ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ ಮಾಡುವ ಕೊಬ್ಬು ಕರಗಿಸುವ ಹಣ್ಣುಗಳ ಮಾಹಿತಿಯನ್ನ ತಿಳಿಯೋಣ.

ಬಾಳೆಹಣ್ಣು : ಬಾಳೆಹಣ್ಣು ಹಸಿವನ್ನು ಕಡಿಮೆ ಮಾಡಿ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಅಲ್ಲದೆ ಬಾಳೆಹಣ್ಣಿನಲ್ಲಿ ಫೈಬರ್ ಮತ್ತು ಪೊಟ್ಯಾಶಿಯಮ್ ನಂತಹ ಖನಿಜಗಳು ಸಮೃದ್ಧವಾಗಿವೆ. ಆರೋಗ್ಯಕರವಾಗಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಪೇರಲೆಹಣ್ಣು : ತೂಕವನ್ನು ಕಡಿಮೆ ಮಾಡಿಕೊಳ್ಳಲು ರುಚಿಕರವಾದ ಈ ಹಣ್ಣು ಪೇರಲೆ ಕೂಡ ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಆದ್ದರಿಂದ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಈ ಪೇರಲೆ ಹಣ್ಣು ತೂಕವನ್ನು ನಷ್ಟ ಹಾಗೂ ಆರೋಗ್ಯಕರ ತಿಂಡಿ ಎನ್ನಲಾಗುತ್ತದೆ.

ಕಿತ್ತಳೆಹಣ್ಣು : ಆರೋಗ್ಯಕರವಾಗಿ ತೂಕವನ್ನು ನಷ್ಟಮಾಡಿಕೊಳ್ಳಲು ಬಯಸುವವರಿಗೆ ಕಿತ್ತಳೆ ಹಣ್ಣು ಸಹಾಯಕಾರಿ. ಇದರಲ್ಲಿ ಫೈಬರ್ ಸಮೃದ್ಧವಾಗಿ ಪೆಕ್ಟಿನ್, ಲಿಗ್ನಿನ್ ಮತ್ತು ಸೆಲ್ಯುಲೋಸ್ ಎಂಬ ಪದಾರ್ಥಗಳಿರುತ್ತವೆ. ಕಿತ್ತಳೆ ಹಣ್ಣು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಿ ಹೊಟ್ಟೆ ಹುಬ್ಬುವುದನ್ನು ಕಡಿಮೆಮಾಡುತ್ತದೆ.

ಸ್ಟ್ರಾಬೆರಿ : ವಿಟಮಿನ್ ಸಿ, ಫೈಬರ್ , ಕ್ಯಾಲ್ಸಿಯಂ ಮತ್ತು ಪೊಟ್ಯಾಶಿಯಮ್ ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆಗೆ, ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ.

ಪ್ಲಮ್ : ಸಿಹಿ ರುಚಿಗೆ ಹೆಸರುವಾಸಿಯಾದ ಪ್ಲಮ್ ಪೌಷ್ಠಿಕಾಂಶದಿಂದ ತುಂಬಿರುತ್ತದೆ. ಇದರಲ್ಲಿ ಹೆಚ್ಚಿನ ಮಟ್ಟದ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸೇರಿವೆ. ದೇಹವನ್ನು ಹೈಡ್ರೇಟ್ ಮಾಡಲು, ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ಸೇವಿಸಬಹುದು.

ಅನಾನಸ್ : ತೂಕ ಇಳಿಸುವ ಹಣ್ಣುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆ ಅನಾನಸ್. ಇದು ಫೈಬರ್ ನಿಂದ ಕೂಡಿದ್ದು, ಉತ್ತಮ ಜೀರ್ಣಕ್ರಿಯೆಗೆ, ಸುಲಭವಾಗಿ ವಿಷ ಹೊರಹಾಕಲು ಸಹಾಯ ಮಾಡುತ್ತದೆ. ನಿಮ್ಮ ಹಸಿವನ್ನೂ ನೀಗಿಸುತ್ತದೆ.

ಕಲ್ಲಂಗಡಿ : ಕಲ್ಲಂಗಡಿ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, 90% ನಷ್ಟು ನೀರಿನ ಅಂಶವನ್ನು ಹೊಂದಿರುತ್ತದೆ. ಇದರಲ್ಲಿ ಅಮೈನೊ ಆಸಿಡ್ ಅರ್ಜಿನೈನ್ ಎಂಬ ಏಜೆಂಟ್ ಇದ್ದು, ಪರಿಣಾಮಕಾರಿಯಾಗಿ ಕೊಬ್ಬು ಸುಡಲು ಸಹಾಯ ಮಾಡುತ್ತದೆ.

ಟೊಮೆಟೊ : ಕೊಬ್ಬನ್ನು ಕಡಿಮೆ ಮಾಡುವ ಹಣ್ಣುಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊದಲ್ಲಿ ಪ್ರಮುಖ ಅಮೈನೋ ಆಮ್ಲಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಉತ್ತಮ ಪ್ರಮಾಣದ ಸಿಟ್ರಿಕ್ ಆಮ್ಲವನ್ನು ಸಹ ಹೊಂದಿದ್ದು, ಪರಿಣಾಮಕಾರಿಯಾಗಿ ಕೊಬ್ಬನ್ನು ಸುಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…