ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…