ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.
ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.
ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.
(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…