ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.
ಈ ಸ್ಮಾರ್ಟ್ಫೋನ್ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.
3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್ಲ್ಲಿರುವ ಬೇಡದ ಅಪ್ಲಿಕೇಶನ್ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.
6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.
8.ನಿಮ್ಮ ಇಂಟರ್ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್ಟರ್ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್ಗಳನ್ನು ಮೊಬೈಲ್ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್ಟರ್ನಲ್ ಮೆಮೊರಿ ಕಾರ್ಡ್ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!