ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..
ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.
ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.
ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.
ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.
ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.
ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .
ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .
ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….