ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.
ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…