inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

46

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…