News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

51

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…