ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ