ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

719

ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…