ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.

ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.

ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
KOLAR NEWS PAPER 25-12-2022
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…