ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..
ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.
ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿ
ನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪರೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.
ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.
ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ. ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…