ಸುದ್ದಿ

‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

89

ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ.

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ ಕನಸು ಕಂಡು, ದೇಶಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿ ಎಲ್ಲರ ಪ್ರೀತಿ ಗಳಿಸಿದ್ದರು. ಅವರ ಆದರ್ಶ ಜೀವನ ಸದಾ ದೇಶವಾಸಿಗಳಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜಯಂತೋತ್ಸವದಂದು ಇಡೀ ಭಾರತವೇ ಅವರಿಗೆ ನಮಿಸುತ್ತಿದೆ ಎಂದು ಮೋದಿ ಹಾಡಿ ಹೊಗಳಿದ್ದಾರೆ.

ಕಲಾಂ ಅವರಿಗೆ ವಿದ್ಯಾರ್ಥಿಗಳೆಂದರೆ ವಿಶೇಷ ಕಾಳಜಿ, ಅಕ್ಕರೆ. ಹೀಗಾಗಿ ಭವ್ಯ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳೊಂದಿಗೆ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರು. 2015ರ ಜುಲೈ 27 ರಂದು ಶಿಲ್ಲಾಂಗ್ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕಲಾಂ ಎಲ್ಲರನ್ನು ಅಗಲಿದರು.

ವಿದ್ಯಾರ್ಥಿಗಳ ಮೇಲಿನ ಕಲಾಂ ಅವರ ಪ್ರೀತಿ, ಕಾಳಾಜಿ ಇಡೀ ವಿಶ್ವದ ಗಮನ ಸೆಳೆದಿತ್ತು. ದೇಶ ಕಂಡ ಒಂದೊಳ್ಳೆ ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ಉನ್ನತ ಜವಾಬ್ದಾರಿಯನ್ನು ನಿಭಾಯಿಸಿ ಮೆಚ್ಚುಗೆ ಪಡೆದಿದ್ದರೂ, ತಮ್ಮನ್ನು ತಾವು ಮೊದಲು ಶಿಕ್ಷಕನಾಗಿ ಗುರುತಿಸಿಕೊಳ್ಳಲು ಅವರು ಬಯಸುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಬೇಕೆಂದು 2015ರಲ್ಲಿ ವಿಶ್ವಸಂಸ್ಥೆ ಕರೆ ನೀಡಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…