ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….