ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.