ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…