ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಪಿ ಮನೀಶ್ ಕುಮಾರ್, ಎಸ್ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.