ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ.
ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ ಪೊಲೀಸ್ ಕಾನ್ಸಟೇಬಲ್ ಮಗಳು ಇವರು ಒಂದು ಬುಡಕಟ್ಟು ಸಮುದಾಯಕ್ಕೆ ಸೇರಿದವರು.

ಚಿಕ್ಕ ವಯಸ್ಸಿನಲ್ಲೇ ತಾನು ಆಕಾಶದ ಎತ್ತರಕ್ಕೆ ಹಾರುವ ಕನಸನ್ನು ಬೆನ್ನಿಗೆ ಕಟ್ಟಿಕೊಂಡು ಬೆಳೆದವಳು ಆದ್ರೆ ತನ್ನ ಕನಸನ್ನು ಕನಸಾಗಿಯೇ ಉಳಿಸಿಕೊಳ್ಳದೆ ಅದನ್ನು ನನಸಾಗಿಸಿಕೊಂಡು ಸಾಧನೆಯ ಹಾದಿಯನ್ನು ತುಳಿದಿರುವ ದಿಟ್ಟ ಮಹಿಳೆ ಈ ಅನುಪ್ರಿಯಾ.
ಓಡಿಶಾದ ಬುಡಕಟ್ಟು ಸಮುದಾಯದ ಯುವತಿ ತಾನು ಕಡೆಗೂ ಪೈಲಟ್ ಆಗುವುದನ್ನು ಸಾಧಿಸಿ ತೋರಿಸಿದ್ದಾರೆ. ಸರಿಯಾದ ರಸ್ತೆ ಸಂಪರ್ಕವೂ ಇಲ್ಲದ ನಕ್ಸಲ್ ಬಾಂಧಿತ ಪ್ರದೇಶವಾಗಿದ್ದ ಮಲ್ಕಂಗಿರಿ ಜಿಲ್ಲೆಯವರಾಗಿರುವ ಅನುಪ್ರಿಯಾ ಅವರೀಗ ವಾಣಿಜ್ಯ ವಿಮಾನವೊಂದರ ಪೈಲಟ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈ ಸಾಧನೆ ಮಾಡಿರುವ ಮೊದಲ ಬುಡಕಟ್ಟು ಮಹಿಳೆಯೆಂದು ಗುರುತಿಸಿಕೊಂಡಿದ್ದಾರೆ.

ಆರು ವರ್ಷಗಳ ಕಾಲ ಬೆಂಗಳೂರು, ಮುಂಬೈ ಮತ್ತು ದೆಹಲಿಯ ವಿವಿಧ ತರಬೇತಿ ಸಂಸ್ಥೆಗಳಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ಗೆ ಸೇರಿ ತರಬೇತಿ ಹೊಂದಿದರು.ಇದಾಗಿ ಸುಮಾರು 200 ವೈಮಾನಿಕ ಗಂಟೆಗಳ ತರಬೇತಿ ಬಳಿಕ ವರು ಅಂತಿಮವಾಗಿ ಕಳೆದ ತಿಂಗಳು ವಾಣಿಜ್ಯ ಪೈಲಟ್ನ ಪ್ರಮಾಣಪತ್ರವನ್ನು ಪಡೆದರು. ಶೀಘ್ರದಲ್ಲೇ ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಸಹ ಪೈಲಟ್ ಆಗಿ ಸೇರಲು ಆಕೆ ಸಿದ್ದವಾಗಿದ್ದಾರೆ. ಇನ್ನು ಅನುಪ್ರಿಯಾ ತನ್ನ ಪೈಲಟ್ ತರಬೇತಿಗಾಗಿ ಕೇಂದ್ರ ಸರ್ಕಾರದಿಂದ ನೆರವು ಪಡೆಇದ್ದರು.
ಇವರ ಸಾಧನೆಯ ಬಗ್ಗೆ ತಂದೆ ಹೇಳಿದ್ದು ಹೀಗೆ ನಮ್ಮ ಮಗಳು ಚಿಕ್ಕಂದಿನಿಂದಲೂ ಪೈಲಟ್ ಆಗ್ವ ಕನಸನ್ನು ಕಂಡವಳು ಆದರೆ ಇದನ್ನು ಬರಿ ಕನಸಾಗಿ ಬಿಡದೆ ಕಷ್ಟಪಟ್ಟು ಸಾಧನೆ ಅಂದಿದ್ದಾಳೆ ಹಾಗೂ ನಾನು ಸಾಮಾನ್ಯ ಪೊಲೀಸ್ ಪೇದೆ ಆದ್ರೆ ಈ ವಿಚಾರದಲ್ಲಿ ತುಂಬಾನೇ ಖುಷಿ ಇದೆ ಹಾಗೂ ನಮ್ಮ ಊರು ಹಾಗೂ ದೇಶವೇ ಖುಷಿ ಪಡೆಯುವ ವಿಚಾರ ಅನ್ನೋದನ್ನ ತಮ್ಮ ಮನೆಯವರು ಹೇಳಿದ್ದಾರೆ.

ಇದೀಗ ಅಂತರರಾಷ್ಟ್ರೀಯ ವಿಮಾನದ ಪ್ರಾಯೋಗಿಕ ತರಬೇತಿಗಾಗಿ ಅನುಪ್ರಿಯಾ ಸ್ಪೇನ್ಗೆ ಹೋಗಲು ಯೋಜಿಸಿದ್ದು ಇದಕ್ಕಾಗಿ ಸುಮಾರು 20 ಲಕ್ಷ ರೂ. ಹಣ ಅಗತ್ಯವಿದೆ.ಆಕೆಯ ಕುಟುಂಬವು ಆಕೆಗಾಗಿ ಎಲ್ಲಾ ಉಳಿತಾಯಗಳನ್ನು ಉಪಯೋಗಿಸಿರುವ ಕಾರಣ , ರಾಜ್ಯದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಿಕೊಳ್ಳುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಹಾಯ ಹಸ್ತ ನೀಡಬೇಕೆಂದು ಅನುಪ್ರಿಯಾ ಪೋಷಕರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.