News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

40

ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನವೀನ್ ಕುಮಾರ್ ಎಂಬಾತನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20 ಸಾವಿರರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ