ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

58

ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನವೀನ್ ಕುಮಾರ್ ಎಂಬಾತನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20 ಸಾವಿರರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…