ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.
ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.
ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.
35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…