ಸುದ್ದಿ

ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

60

ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಣ್‍ಬೀರ್ ಹಾಗೂ ಅಲಿಯಾ ನವೆಂಬರ್‌ನಲ್ಲಿ  ಫ್ರಾನ್ಸ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್‍ಸೈಟ್‍ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್‍ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್‌ನ  ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್‌ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.