ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.

ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…