ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.

ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…