News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

432

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…