News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

429

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ವಿಸ್ಮಯ ಜಗತ್ತು

    ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

    ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…