News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

429

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಕರ್ನಾಟಕ, ಸಿನಿಮಾ

    ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

    ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..