ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

428

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…