ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…