ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…