ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

412

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…