ಸುದ್ದಿ

ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

103

ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಟ್ವಿಟರ್‌ನಲ್ಲಿ #BoycottAmazon ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತಿದೆ.

ಈ ಸಂಬಂಧ ಟ್ವೀಟ್‌ ಮಾಡಿದ ಸುಶೀಲ್‌ ದೀಕ್ಷಿತ್‌ ಎಂಬಾತ ”ತಪ್ಪು ಒಂದು ಬಾರಿ ಮಾಡಿದರೂ ತಪ್ಪೇ, ಎರಡು ಬಾರಿ ಮಾಡಿದರೂ ತಪ್ಪೇ. ಆದರೆ, ಅಮೆಜಾನ್‌ ಮಾತ್ರ ಪ್ರತಿ ಬಾರಿಯೂ ತಪ್ಪು ಮಾಡುತ್ತಿರುತ್ತದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದರಿಂದ ಅದಕ್ಕೆ ಖುಷಿ ಎಂದು ಕಾಣುತ್ತೆ. ಇಸ್ಲಾಂ ಅಥವಾ ಕ್ರೈಸ್ತ ಧರ್ಮಕ್ಕೂ ಇದೇ ರೀತಿ ಮಾಡುತ್ತೀರಾ? ಹಿಂದೂಗಳು ಸಾಫ್ಟ್ ಟಾರ್ಗೆಟ್‌ಗಳಾ ? ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದರು. ಅಲ್ಲದೆ, #BoycottAmazon ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಸಹ ಬಳಸಿದ್ದ.

ಬಳಿಕ, ಹಲವು ನೆಟ್ಟಿಗರು ಸುಶೀಲ್‌ ದೀಕ್ಷಿತ್‌ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸುಶೀಲ್‌ ಟ್ವೀಟ್‌ ವೈರಲ್‌ ಆಗಿದೆ. ಅಲ್ಲದೆ, ಅಮೆಜಾನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅನ್ನು ಸಾವಿರಾರು ನೆಟ್ಟಿಗರು ಟ್ಯಾಗ್‌ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಆರೋಗ್ಯ

    ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….