ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.
ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.
ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..
ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..
ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….