ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು.
ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ ಸಾಧ್ಯವಿಲ್ಲ.
ಹೌದು, ರೆಬೆಲ್ ಸ್ಟಾರ್ ಅಂಬರೀಶ್ ಅಸುನೀಗಿದ್ದಾಗ ಪುತ್ರ ಅಭಿಶೇಕ್ ವರ್ತಿಸಿದ ರೀತಿಯನ್ನು ಕಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕರುಳು ಕಿತ್ತು ಬಂದಿತ್ತಂತೆ. ಆಗಂತ ಅವರೇ ಹೇಳಿಕೊಂಡಿದ್ದಾರೆ.
ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ.ನಾನು ಆಸ್ಪತ್ರೆಗೆ ಹೋದಾಗ ಅಭಿಶೇಕ್ ತಂದೆಯ ಮೃತ ದೇಹದ ಮುಂದೆ ಸುಮ್ಮನೆ ನಿಂತಿದ್ದ. ಆಗ ಅಭಿಯನ್ನು ನಾನು ಮಾತನಾಡಿಸಿದೆ. ತಂದೆಯನ್ನು ಕಳೆದುಕೊಂಡಿದ್ದು ಇಂತಹ ಪರಿಸ್ಥಿತಿಯಲ್ಲಿ ಸುಮ್ಮನಿದ್ದಿಯಲ್ಲ ಎಂದು ಪ್ರಶ್ನಿಸಿದೆ.
ಅದಕ್ಕೆ ಅಭಿ ನಾನು ಅತ್ತರೆ ಅಮ್ಮನ ದುಃಖ ಇನ್ನು ಜಾಸ್ತಿಯಾಗುತ್ತದೆ. ಅವರ ಮನಸ್ಸು ಇನ್ನಷ್ಟು ರೋದಿಸುತ್ತದೆ ಎಂದು ಆತ ಹೇಳಿದ ಮಾತು ಕೇಳಿ ನನಗೆ ನೋವಾಗಿತ್ತು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.