ಸುದ್ದಿ

ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

124

ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ.

ಅನಿಲ್ ಕುಮಾರ್ ಅವರು ಮೂಡಲ ಮನೆ, ಲಕ್ಷ್ಮೀ ಬಾರಮ್ಮ, ಚಿ ಸೌ ಸಾವಿತ್ರಿ, ಪ್ರೀತಿ ಪ್ರೇಮ, ಅಳಗುಳಿ ಮನೆ, ಮದರಂಗಿ, ಜನುಮದ ಜೋಡಿ ಧಾರಾವಾಹಿಯಲ್ಲಿ ನಟನೆ ಮಾಡಿದ್ದಾರೆ. ಈಗ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ರಾಜ್ಯ ಪ್ರಶಸ್ತಿ ವಿಜೇತ ಪಲ್ಲಟ ಸಿನಿಮಾದಲ್ಲಿ ಅನಿಲ್‍ಕುಮಾರ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೇಮಂತರಾವ್ ನಿರ್ದೇಶನದ ಕವಲುದಾರಿ ಸಿನಿಮಾದಲ್ಲಿ ನಟಿಸಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೆಳೆಯ ಅನಿಲ್‍ಕುಮಾರ್ ಅವರನ್ನು ಕಂಡು ದರ್ಶನ್ ಮರುಗಿ, ಸಹಾಯ ಮಾಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…