ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ಅಷ್ಟಕ್ಕೂ ಅನುಷ್ಕಾ ಕರ್ನಾಟಕದ ಜತೆಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಬೆಂಗಳೂರಿನಲ್ಲೇ ಓದಿರುವ ಅನುಷ್ಕಾ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20ಕ್ರಿಕೆಟ್ ಚಾಂಪಿಯನ್ಶಿಪ್ ವೇಳೆಯಂತೂ ಪತಿ ವಿರಾಟ್ ಕೊಹ್ಲಿ ಜತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜತೆಗಿರುತ್ತಾರೆ. ಈ ಮೂಲಕ ತಂಡವನ್ನು ಹುರಿದುಂಬಿಸುತ್ತಾರೆ.

ಅನುಷ್ಕಾ ಅಷ್ಟೇ ಎಂಬ ಕನ್ನಡ ಪದ ಬಳಕೆ ಮಾಡಿದ್ದೇ ತಡ ಕನ್ನಡಿಗರೆಲ್ಲರಿಗೂ ಖುಷಿಯೋ ಖುಷಿ. ಅಲ್ಲದೆ ತಮ್ಮ ಸಂತಸವನ್ನು ಟ್ವೀಟ್ ಮೂಲಕ ತೋಡಿಕೊಂಡಿದ್ದಾರೆ. ಅನುಷ್ಕಾ ಮಾಡಿರುವ ಈ ಟ್ವೀಟ್10 ಸಹಸ್ರಕ್ಕೂ ಹೆಚ್ಚು ಬಾರಿ ಟ್ವೀಟ್ ಆಗಿರುವುದು ಗಮನಾರ್ಹವೆನಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.