News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

89

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….