News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

85

ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. 

ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…