ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.

ಜೂ. ಎನ್ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.