ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ.

ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.

ಜೂ. ಎನ್ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.