News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

199

ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.

* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.

* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.

* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.

* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.

* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.

* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.

* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.

* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…