News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

199

ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.

* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.

* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.

* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.

* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.

* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.

* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.

* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.

* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…